Annbhagya Yojana Amount Credit : ಅನ್ನಭಾಗ್ಯ ಯೋಜನೆ ಹಣ ಜಮಾ! ಕೂಡಲೇ ಚೆಕ್ ಮಾಡಿಕೊಳ್ಳಿ.

Annbhagya Yojana Amount Credit : ಅನ್ನಭಾಗ್ಯ ಯೋಜನೆ ಹಣ ಜಮಾ! ಕೂಡಲೇ ಚೆಕ್ ಮಾಡಿಕೊಳ್ಳಿ.

ನಮಸ್ಕಾರಗಳು ಗೆಳೆಯರೇ ಸಮಸ್ತ ಕರ್ನಾಟಕ ಜನತೆಗೆ ಈ ಒಂದು ಲೇಖನದ ಮೂಲಕ ನಾವು ನಿಮಗೆ ಹೇಗೆ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ನಮ್ಮ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವಂತಹ ಕಾಂಗ್ರೆಸ್ ಸರ್ಕಾರ ನೀಡಿರುವಂತಹ ಐದು ಯೋಜನೆಗಳಲ್ಲಿ ಈಗ ಈ ಒಂದು ಅನ್ನ ಭಾಗ್ಯ ಯೋಜನೆಯು ಕೂಡ ಒಂದು ಯೋಜನೆ ಆಗಿದೆ. ಈ ಒಂದು ಯೋಜನೆ ಹಣವು ಈಗ ನವೆಂಬರ್ 26 2024ಈ ಒಂದು ಯೋಜನೆಯ ಫಲಾನುಭವಿಗೆ ಜಮಾ ಆಗಿದೆ. ನಿಮ್ಮ ಖಾತೆಗೂ ಕೂಡ ಅನ್ನಭಾಗ್ಯ ಯೋಜನೆಯ ಹಣ ಜಮಾ  ಆಗಿದೆ ಇಲ್ಲವೇ ಎಂಬುದನ್ನು ನೀವು ಯಾವ ರೀತಿಯಾಗಿ ತಿಳಿದುಕೊಳ್ಳಬೇಕು ಮತ್ತು ಅನ್ನಭಾಗ್ಯ  ಯೋಜನೆಯ ಪೆಂಡಿಂಗ್ ಹಣವು ಇದ್ದರೆ ಆ ಹಣವನ್ನು ಪಡೆಯಲು ನೀವು ಏನು ಮಾಡಬೇಕು ಎಂಬುದರ ಬಗ್ಗೆ ಸಂಪೂರ್ಣವಾದಂತ ಮಾಹಿತಿ ಒಂದು ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.

WhatsApp Float Button

ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವಂತೆ ನಮ್ಮ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವಂತಹ ಕಾಂಗ್ರೆಸ್ ಸರ್ಕಾರ ನೀಡಿರುವ ಗ್ಯಾರಂಟಿ ಯೋಜನೆಗಳಲ್ಲಿ ಈ ಅನ್ನ ಭಾಗ್ಯ ಯೋಜನೆ ಕೂಡ ಒಂದಾಗಿದೆ. ಈ ಒಂದು ಯೋಜನೆ ಮೂಲಕ ನೀವು ಪ್ರತಿ ತಿಂಗಳು 5 ಕೆಜಿ ಅಕ್ಕಿಯ ಹಣವನ್ನು ನೀವು ಪಡೆದುಕೊಳ್ಳಬಹುದು. ಅದೇ ರೀತಿಯಾಗಿ ಈಗ ನವೆಂಬರ್ ತಿಂಗಳ ಅಕ್ಕಿಯ ಹಣವನ್ನು ಈಗಾಗಲೇ ಎಲ್ಲಾ ಮಹಿಳೆಯರ ಖಾತೆಗಳಿಗೆ ಜಮಾ ಆಗಿದೆ. ನಿಮ್ಮ ಖಾತೆಗೂ ಕೂಡ ಜಮಾ ಆಗಿದೆ ಇಲ್ಲವೇ ಎಂಬುದನ್ನು ನೀವು ಯಾವ ರೀತಿಯಾಗಿ ಚೆಕ್ ಮಾಡಿಕೊಳ್ಳಬೇಕು ಮತ್ತು ಒಂದು ವೇಳೆ ಜಮಾ ಆಗದೆ ಇದ್ದರೆ ನೀವು ಏನು ಮಾಡಬೇಕು ಎಂಬುದರ ಬಗ್ಗೆ ಈಗ ಸಂಪೂರ್ಣವಾದ ಮಾಹಿತಿಯನ್ನು ಈ ಒಂದು ಲೇಖನದಲ್ಲಿ ಈಗ ತಿಳಿದುಕೊಳ್ಳೋಣ ಬನ್ನಿ.

ಅದೇ ರೀತಿಯಾಗಿ ನಾವು ದಿನನಿತ್ಯವು ನಮ್ಮ ಮಾಧ್ಯಮದಲ್ಲಿ ನಿಮಗೆ ಇದೇ ತರದ ಹೊಸ ಮಾಹಿತಿಗಳನ್ನು ನಾವು ದಿನನಿತ್ಯವನ್ನು ನೀಡುತ್ತಾ ಇರುತ್ತೇವೆ. ಆದಕಾರಣ ನೀವು ದಿನನಿತ್ಯ ನಮ್ಮ ಮಾಧ್ಯಮಕ್ಕೆ ಭೇಟಿಯನ್ನು ಮಾಡಿ. ಅಷ್ಟೇ ಅಲ್ಲದೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಬಿಡುಗಡೆ ಮಾಡುವಂತಹ ಎಲ್ಲಾ ರೀತಿಯ ಹೊಸ ಮಾಹಿತಿಗಳ ಬಗ್ಗೆ ಕೂಡ ಮಾಹಿತಿಯನ್ನು ನೀಡುತ್ತಾ ಇರುತ್ತೇವೆ.

ಅನ್ನಭಾಗ್ಯ ಯೋಜನೆಯ ಮಾಹಿತಿ

ಗೆಳೆಯರೇ ನಿಮಗೆಲ್ಲರಿಗೂ ತಿಳಿದಿರುವಂತೆ ಈಗ ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಜಾರಿಗೆ ಬಂದ ನಂತರ ಈ ಅನ್ನಭಾಗ್ಯ ಯೋಜನೆಯ ಜಾರಿಗೆ ಮಾಡಿದ್ದಾರೆ. ಈ ಒಂದು ಯೋಜನೆ ಮೂಲಕ ಈಗ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ 10 ಕೆಜಿ ಅಕ್ಕಿಯನ್ನು ನೀಡುತ್ತೇವೆ ಎಂಬ ಭರವಸೆಯನ್ನು ನೀಡಿತ್ತು.  ಅದೇ ರೀತಿಯಾಗಿ ಐದು ಕೆಜಿ ಅಕ್ಕಿ ಹಣವನ್ನು ಈಗ ರೇಷನ್ ಕಾರ್ಡ್ ನಲ್ಲಿರುವಂತಹ ಮುಖ್ಯ ಸದಸ್ಯರ ಖಾತೆಗಳಿಗೆ ಈಗ ಹಣವನ್ನು ಜಮಾ ಮಾಡಲಾಗುತ್ತಿದೆ. ಹಾಗಿದ್ದರೆ ಬನ್ನಿ ನಿಮ್ಮ ಖಾತೆಗೂ ಕೂಡ ಅನ್ನಭಾಗ್ಯ ಯೋಜನೆಯ ಹಣವು ಜಮಾ ಆಗಿದೆ ಇಲ್ಲವೇ ಎಂಬುದನ್ನು ಈ ಒಂದು ಲೇಖನದ ಮೂಲಕ  ತಿಳಿದುಕೊಳ್ಳೋಣ .

Annbhagya Yojana Amount Credit

ಗೆಳೆಯರೇ ಈಗ ರಾಜ್ಯ ಸರ್ಕಾರವು 5 ಕೆಜಿ ಅಕ್ಕಿಯ ಜೊತೆಗೆ ಇನ್ನುಳಿದಂತಹ 5 ಕೆಜಿ ಅಕ್ಕಿಯ ಬದಲಾಗಿ  ಪ್ರತಿ ಕೆಜಿಗೆ 34 ರೂಪಾಯಿ ಪ್ರತಿಯೊಬ್ಬ ವ್ಯಕ್ತಿಗೂ ಕೂಡ 170 ಹಣವನ್ನು ಅವರರೇಷನ್ ಕಾರ್ಡ್ ನಲ್ಲಿ ಇರುವಂತಹ ಮುಖ್ಯಸ್ಥರ ಖಾತೆಗಳಿಗೆ ಈಗ ಜಮಾ ಮಾಡಲಾಗುತ್ತಿದೆ. ಅದೇ ರೀತಿಯಾಗಿ ಪ್ರತಿ ತಿಂಗಳು ಕೂಡ ರೇಷನ್ ಕಾರ್ಡ್ ನಲ್ಲಿ ಇರುವಂತಹ ಮುಖ್ಯಸ್ಥರ ಖಾತೆಗಳಿಗೆ ಈಗ ರಾಜ್ಯ ಸರ್ಕಾರ ಹಣವನ್ನು ವರ್ಗಾವಣೆ ಮಾಡುತ್ತಾ ಬಂದಿದೆ. ಅದೇ ರೀತಿಯಾಗಿ ಈಗ ಈ ಹಿಂದೆ ಯಾರಿಗೆಲ್ಲ ಹಣವು ಬಂದಿಲ್ಲ. ಅಂತ ಅವರಿಗೂ ಕೂಡ ಹಣವನ್ನು ವರ್ಗಾವಣೆ ಮಾಡಲು ಈಗ ಪ್ರಾರಂಭವನ್ನು ಮಾಡಲಾಗಿದೆ.

ಅಕ್ಟೋಬರ್ ತಿಂಗಳ ಹಣವು ಯಾವಾಗ ಜಮಾ !

ಸ್ನೇಹಿತರೆ ಇಲ್ಲಿವರೆಗೂ ನಿಮಗೆ ಏನಾದರೂ ಅಕ್ಟೋಬರ್ ತಿಂಗಳ ಹಣವನ್ನು ಬಂದಿಲ್ಲ. ಅಂದರೆ ನೀವು ಚಿಂತೆ ಪಡುವ ಅವಶ್ಯಕತೆ ಇಲ್ಲ. ಏಕೆಂದರೆ ಈಗ ಸರ್ಕಾರವು ನವೆಂಬರ್/ 26/ 2024 ರಂದು ಅನ್ನ ಭಾಗ್ಯ ಯೋಜನೆ 14ನೇ ಕಂತಿನ ಹಣವನ್ನು ಹಾಗೂ ಅಕ್ಟೋಬರ್ ತಿಂಗಳ ಅಕ್ಕಿಯ ಹಣವನ್ನು ಕೂಡ ಈಗ ಜಮಾ ಮಾಡಲಾಗಿದೆ ಎಂಬ ಮಾಹಿತಿಯನ್ನು ನೀಡಿದ್ದಾರೆ.ನಿಮ್ಮ ಖಾತೆಗೂ ಹಣ ಜಮಾ ಆಗಿದೆಯೇ ಇಲ್ಲವೇ ಎಂದು  ಪರಿಶೀಲನೆ ಮಾಡಲು ನೀವು ನಿಮ್ಮ ಖಾತೆಯನ್ನು ಒಂದು ಬಾರಿ ಚೆಕ್ ಮಾಡಿಕೊಳ್ಳಿ.

ಅದೇ ರೀತಿಯಾಗಿ ನೀವೇನಾದರೂ ನಿಮ್ಮ ಮೊಬೈಲ್ ನಲ್ಲಿ ಈ ಒಂದು ಹಣವನ್ನು ನಿಮ್ಮ ಖಾತೆಗೆ ಜಮಾ ಆಗಿದೆ ಇಲ್ಲವೇ ಎಂಬುದನ್ನು ಒಂದು ಬಾರಿ ಚೆಕ್ ಮಾಡಿಕೊಳ್ಳಬೇಕೆಂದರೆ ನಾವು ನಿಮಗೆ ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿ ಕೇಳುವಂತಹ ದಾಖಲೆಗಳನ್ನು ಭರ್ತಿ ಮಾಡಿ. ನೀವು ಕೂಡ ನಿಮ್ಮ ಖಾತೆಗೆ ಹಣವು ಜಮಾ ಆಗಿದೆಯೇ ಇಲ್ಲವೇ ಎಂಬುದರ ಮಾಹಿತಿ ತಿಳಿದುಕೊಳ್ಳಬಹುದು.

LINK : CHECK NOW 

ಈಗ ನಾವು ನಿಮಗೆ ಈ ಮೇಲೆ ನೀಡಿರುವಂತಹ ಲಿಂಕ್ ನ ಮೇಲೆ ಕ್ಲಿಕ್ ಮಾಡಿಕೊಂಡು ನಿಮ್ಮ ಖಾತೆಗೆ ಅನ್ನ ಭಾಗ್ಯ ಯೋಜನೆ ಹಣವು ಜಮಾ ಆಗಿದೆ ಇಲ್ಲವೇ ಎಂಬುದರ ಸ್ಟೇಟಸ್ ಅನ್ನು ನೀವು ತಿಳಿದುಕೊಳ್ಳಬಹುದು. ಹಾಗಿದ್ದರೆ ಬನ್ನಿ ಪೆಂಡಿಂಗ್ ಇರುವಂತಹ ಹಣವನ್ನು ಪಡೆದುಕೊಳ್ಳಲು ಏನು ಮಾಡಬೇಕು ಎಂಬುದರ ಮಾಹಿತಿಯನ್ನು ತಿಳಿದುಕೊಳ್ಳೋಣ.

ಪೆಂಡಿಂಗ್ ಇರುವ ಹಣ ಬರಲು ಏನು ಮಾಡಬೇಕು

ಗೆಳೆಯರೇ ಈಗ ನೀವೇನಾದರೂ 5 ಅಥವಾ 6 ನೇ ಕಂತಿನ ಹಣವು ನಿಮ್ಮ ಖಾತೆಗೆ ಬಾರದಿದ್ದರೆ ನೀವು ನಿಮ್ಮ ಹತ್ತಿರ ಇರುವಂತಹ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ. ನಿಮ್ಮ ರೇಷನ್ ಕಾರ್ಡ್ ಗೆ ಈ ಕೆವೈಸಿ ಆಗಿದೆ ಇಲ್ಲವೇ ಎಂಬುದನ್ನು ನೀವು ಒಂದು ಬಾರಿ ಚೆಕ್ ಮಾಡಿ ಕೊಳ್ಳಬೇಕಾಗುತ್ತದೆ. ಒಂದು ವೇಳೆ ಆಗದೆ ಇದ್ದರೆ ನೀವು ಕಡ್ಡಾಯವಾಗಿ ರೇಷನ್ ಕಾರ್ಡ್ ಗೆ EKYC ಮಾಡಿಸಬೇಕಾಗುತ್ತದೆ. ಆಗ ಮಾತ್ರ ನಿಮ್ಮ ಖಾತೆಗೆ ಅನ್ನಭಾಗ್ಯ ಯೋಜನೆಯ ಹಣ  ಬಂದು ಜಮಾ ಆಗುತ್ತದೆ.

ಅದೇ ರೀತಿಯಾಗಿ ನಿಮ್ಮ ಆಧಾರ್ ಕಾರ್ಡ್ ಅಲ್ಲಿ ನೀವೇನಾದರೂ ಒಂದು ವೇಳೆ ಏನಾದರೂ  ತಿದ್ದುಪಡಿಯನ್ನು ಮಾಡಿಸಿದ್ದೆ ಆದರೆ ನೀವು ಈ ಕೂಡಲೇ ಹೋಗಿ ನಿಮ್ಮ ರೇಷನ್ ಕಾರ್ಡ್ ಗೆ ಆಧಾರ ಕಾರ್ಡನ್ನು ಲಿಂಕ್ ಮಾಡಿಸಬೇಕಾಗುತ್ತದೆ. ಒಂದು ವೇಳೆ ನೀವು ಅದನ್ನು ಮಾಡಿಸದೆ ಇದ್ದರೆ ನಿಮ್ಮ ಖಾತೆಗೂ ಕೂಡ ಅನ್ನ ಭಾಗ್ಯ ಯೋಜನೆಯ ಹಣವು ಬಂದು ತಲುಪುವುದಿಲ್ಲ. ಅಷ್ಟೇ ಅಲ್ಲದೆ ಇನ್ನೂ ಕೆಲವೊಂದಿಷ್ಟು ಆಧಾರ್ ಕಾರ್ಡ್ ಗಳು 10 ವರ್ಷಗಳ ಕಾಲ ಅಪ್ಡೇಟ್ ಆಗದೆ ಇದ್ದರು ಕೂಡ ಅವರು ಯಾವುದೇ ರೀತಿಯಾಗಿ ಅಪ್ಡೇಟ್ ಮಾಡಿಸಿರುವುದಿಲ್ಲ. ಅಂತವರು ಕೂಡ ಈಗ ಹೊಸ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಿಕೊಂಡು ಅದನ್ನು ಅವರು ರೇಷನ್ ಕಾರ್ಡ್ ಗೆ ಈ KYC ಮಾಡಿಸಿಕೊಳ್ಳಬೇಕಾಗುತ್ತದೆ.

ಆನಂತರ ನಿಮ್ಮ ಬ್ಯಾಂಕ್ ಖಾತೆಗೆ NPCI ಮ್ಯಾಪಿಂಗ್ ಆಗಿದೆ ಇಲ್ಲವೆ ಎಂಬುದನ್ನು ಕೂಡ ನೀವು ಒಂದು ಬಾರಿ ಚೆಕ್ ಮಾಡಿಕೊಳ್ಳಿ. ಒಂದು ವೇಳೆ ನಿಮ್ಮ ಬ್ಯಾಂಕ್ ಖಾತೆಗೆ NPCI ಮ್ಯಾಪಿಂಗ್ ಆಗದಿದ್ದರೂ ಕೂಡ ನಿಮ್ಮ ಖಾತೆಗೆ ಅನ್ನ ಭಾಗ್ಯ ಯೋಜನೆಯ ಹಣವು ಬರುವುದಿಲ್ಲ. ಆದಕಾರಣ ನೀವು ಕೂಡ ನಿಮ್ಮ ಹತ್ತಿರ ಇರುವಂತಹ ಬ್ಯಾಂಕ್ ಶಾಖೆಗೆ ಭೇಟಿ ನೀಡಿ. ನಿಮ್ಮ ಖಾತೆಗೆ NPCI ಮ್ಯಾಪಿಂಗ್ ಆಗಿದೆ ಇಲ್ಲವೆ ಎಂಬುದನ್ನು ಒಂದು ಬಾರಿ ಚೆಕ್ ಮಾಡಿಕೊಳ್ಳಿ. ಒಂದು ವೇಳೆ NPCI ಮ್ಯಾಪಿಂಗ್ ಆಗದೆ ಇದ್ದರೆ ನೀವು ಕೊಡಿ NPCI ಮ್ಯಾಪಿಂಗ್ ಮಾಡಿಸಿಕೊಂಡು ನಿಮ್ಮ ಖಾತೆಗೆ ಯೋಜನೆಯ ಹಣವನ್ನು ಬರುವಂತೆ ನೀವು ಮಾಡಿಕೊಳ್ಳಬಹುದು.

ಇದನ್ನು ಓದಿ : HDFC Scholarship 2024 : HDFC ಬ್ಯಾಂಕ್ ವತಿಯಿಂದ ಈಗ ವಿದ್ಯಾರ್ಥಿಗಳಿಗೆ 75,000 ವಿದ್ಯಾರ್ಥಿ ವೇತನ! ಈ ಕೂಡಲೇ ಮಾಹಿತಿಯನ್ನು ತಿಳಿಸಿ.

ನಾವು ಈ ಮೇಲೆ ತಿಳಿಸಿರುವ ಪ್ರಕಾರ ನೀವು ಈ ಎಲ್ಲಾ ಹಂತಗಳನ್ನು ಪಾಲಿಸಿದ್ದೆ ಆದರೆ ನಿಮ್ಮ ಖಾತೆಗೆ ಅನ್ನ ಭಾಗ್ಯ ಯೋಜನೆಯ ಹಣ  ಬಂದು ತಲುಪುತ್ತದೆ. ಒಂದು ವೇಳೆ ನೀವು ಈ ಕೆಲಸಗಳನ್ನು ಮಾಡದೆ ಇದ್ದರೆ ನಿಮ್ಮ ಖಾತೆಗೆ ಅನ್ನ ಭಾಗ್ಯ ಯೋಜನೆ ಹಣ  ಬಂದು ತಲುಪುವುದಿಲ್ಲ.

ಗೆಳೆಯರೇ ನಾವು ನಿಮಗೆ ಈ ಒಂದು ಲೇಖನದಲ್ಲಿ ನೀಡಿರುವಂತಹ ಮಾಹಿತಿ ಸರಿಯಾದ ರೀತಿಯಲ್ಲಿ ದೊರೆತಿದೆ ಎಂದು ನಾವು ಭಾವಿಸಿದ್ದೇವೆ. ಈ ಒಂದು ಲೇಖನವನ್ನು ನೀವು ಸಂಪೂರ್ಣವಾಗಿ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.

WhatsApp Group Join Now
Telegram Group Join Now

Leave a Comment

error: Content is protected !!