Crop Damage Parihara: ರಾಜ್ಯದ ರೈತರಿಗೆ ಮತ್ತೊಂದು ಸಿಹಿ ಸುದ್ದಿ? ಬೆಳೆ ಪರಿಹಾರ ರಾಜ್ಯದಲ್ಲಿ ಒಟ್ಟು ಈಗ 38.58 ಲಕ್ಷ ರೈತರ ಖಾತೆಗಳಿಗೆ ಹಣ ಜಮಾ! ಈಗಲೇ ಖಾತೆಯನ್ನು ಚೆಕ್ ಮಾಡಿಕೊಳ್ಳಿ?
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತ ವಹಿಸಿಕೊಂಡು ಈಗ ಮೇ ತಿಂಗಳಿಗೆ ಎರಡು ವರ್ಷಗಳನ್ನು ಪೂರ್ಣಗೊಳಿಸಿದೆ. ಅದೇ ರೀತಿಯಾಗಿ ಈ ಒಂದು ಅವಧಿಯಲ್ಲಿ ಈಗ ಬೆಳೆ ಹಾನಿ ಪರಿಹಾರ ಮಹತ್ವದ ಮಾಹಿತಿಯನ್ನು ನೀಡಿದೆ. 2024-25 ನೇ ಸಾಲಿನಲ್ಲಿ ಈಗ ಅತಿಯಾದ ಮಳೆಯಿಂದಾಗಿ ಬೆಳೆ ನಷ್ಟಕ್ಕೆ ಒಳಗಾದ ಸರಿ ಸುಮಾರು 38 ಲಕ್ಷ ರೈತರ ಖಾತೆಗಳಿಗೆ ಈಗ ಪರಿಹಾರದ ಹಣವನ್ನು ಈಗ ಜಮಾ ಮಾಡಲಾಗಿದೆ ಎಂಬ ಮಾಹಿತಿಯನ್ನು ನೀಡಿದ್ದಾರೆ. ಹಾಗಿದ್ದರೆ ಈಗ ನೀವು ಕೂಡ ಈ ಒಂದು ಹಣ ಜಮಾ ಆಗಿದೆ ಇಲ್ಲವೆ ಎಂಬುವುದರ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ ಬನ್ನಿ.
ಬೆಳೆ ಪರಿಹಾರದ ವಿವರಗಳು
ಎಷ್ಟು ರೈತರಿಗೆ ಈಗ ಎಷ್ಟು ಹಣ ಜಮಾ!
ಈಗ ನಮ್ಮ ರಾಜ್ಯದಲ್ಲಿರುವಂತ ಸರಿ ಸುಮಾರು 38 ಲಕ್ಷ ರೈತರಿಗೆ ಈಗ 3,535 ಕೋಟಿ ವರೆಗೆ ಈಗ ಸರ್ಕಾರವು ಪರಿಹಾರ ಹಣವನ್ನು ನೀಡಿದೆ. ಈಗ ಈ ಒಂದು ಹಣವನ್ನು ಸರ್ಕಾರವು ನೇರವಾಗಿ ರೈತರ ಬ್ಯಾಂಕ್ ಖಾತೆಗೆ DBT ಮೂಲಕ ಹಣವನ್ನು ವರ್ಗಾವಣೆ ಮಾಡಲಾಗಿದೆ ಎಂಬ ಮಾಹಿತಿಯನ್ನು ನೀಡಿದ್ದಾರೆ.
ಇದನ್ನು ಓದಿ : PM Manadhana Yojana: ಕೇಂದ್ರ ಸರ್ಕಾರದ ಕಡೆಯಿಂದ ರೈತರಿಗೆ 3000 ಪ್ರತಿ ತಿಂಗಳು ಹಣ ವಿತರಣೆ! ಈಗಲೇ ಅರ್ಜಿಯನ್ನು ಸಲ್ಲಿಸಿ
ಬೆಳೆ ಪರಿಹಾರದ ತಂತ್ರಾಂಶ
ಹಾಗೆ ಈಗ ರೈತರಿಗೆ ಈ ಒಂದು ಹಣ ವಿತರಣೆ ಮಾಡಲು ರಾಜ್ಯ ಸರ್ಕಾರವು ಕಂದಾಯ ಇಲಾಖೆಯ ಆಯೋಗದಲ್ಲಿ ವಿಶೇಷ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಇದರಲ್ಲಿ ಈಗ ರೈತರ ವೈಯಕ್ತಿಕ ವಿವರಗಳು ಹಾಗೂ ಜಮೀನಿನ ದಾಖಲೆಗಳು ಮತ್ತು ಬ್ಯಾಂಕ್ ಖಾತೆಗಳನ್ನು ಈಗ ತಂತ್ರಾಂಶಗಳಲ್ಲಿ ನೋಂದಣಿ ಮಾಡಲಾಗಿದೆ. ಈಗ ಈ ಒಂದು ಹಣವು ಜಮಾ ಆಗುವುದರಲ್ಲಿ ಯಾವುದೇ ರೀತಿಯಾದಂತಹ ಮಧ್ಯವರ್ತಿಗಳು ಇಲ್ಲದೆ ನೇರವಾಗಿ ರೈತರ ಖಾತೆಗಳಿಗೆ ಜಮಾ ಮಾಡಲಾಗಿದೆ.
ಸ್ಟೇಟಸ್ ಚೆಕ್ ಮಾಡಿಕೊಳ್ಳುವುದು ಹೇಗೆ?
ಈಗ ನಮ್ಮ ರಾಜ್ಯದಲ್ಲಿರುವಂತ ಪ್ರತಿಯೊಬ್ಬ ರೈತರು ಕೂಡ ಈ ಒಂದು ಬೆಳೆ ಹಾನಿಯ ಪರಿಹಾರವು ಜಮಾ ಆಗಿದೆ ಇಲ್ಲವೇ ಎಂಬುವುದರ ಬಗ್ಗೆ ತಮ್ಮ ಮೊಬೈಲ್ ನಲ್ಲಿ ಹೇಗೆ ಸರಿಯಾದ ರೀತಿಯಲ್ಲಿ ತಿಳಿದುಕೊಳ್ಳಬಹುದು. ಈಗ ನೀವು ಕೂಡ ಬೆಳೆ ಪರಿಹಾರ ಹಣವು ಜಮಾ ಆಗಿದೆ ಇಲ್ಲವೇ ಎಂಬುದನ್ನು ತಿಳಿದುಕೊಳ್ಳಬೇಕಾದ ಈ ಒಂದು ಕೆಳಗಿನ ಹಂತಗಳನ್ನು ನೀವು ಸರಿಯಾದ ರೀತಿಯಲ್ಲಿ ಪಾಲಿಸಬೇಕಾಗುತ್ತದೆ.
- ಮೊದಲಿಗೆ ನೀವು ನಾವು ಈ ಕೆಳಗೆ ನೀಡಿರುವ ಅಧಿಕೃತ ವೆಬ್ ಸೈಟ್ ಗೆ ಮೊದಲು ಭೇಟಿಯನ್ನು ನೀಡಬೇಕಾಗುತ್ತದೆ.
- Link : Check Now
- ಆನಂತರ ನೀವು ಅದರಲ್ಲಿ Village Wise List ಎಂಬ ಆಯ್ಕೆಯನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ.
- ಆನಂತರ ಸ್ನೇಹಿತರೆ ಅದರಲ್ಲಿ ನೀವು ವರ್ಷ ಮತ್ತು ಋತುವನ್ನು ಆಯ್ಕೆ ಮಾಡಿಕೊಂಡು ನಿಮ್ಮ ಜಿಲ್ಲೆ, ತಾಲೂಕು ಮತ್ತು ಹಳ್ಳಿ ಹೆಸರುಗಳನ್ನು ನೋಂದಣಿ ಮಾಡಬೇಕಾಗುತ್ತದೆ.
- ತದನಂತರ ನೀವು ಅದರಲ್ಲಿ Get Report Button ಮೇಲೆ ಕ್ಲಿಕ್ ಮಾಡಿಕೊಂಡು ನಿಮ್ಮ ಖಾತೆಗೂ ಕೂಡ ಈ ಒಂದು ಹಣವು ಜಮಾ ಆಗಿದೆ ಇಲ್ಲವೇ ಎಂಬುವುದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಬೇಕು.
ಪರಿಹಾರದ ಹಣ ಬರದಿದ್ದರೆ ಏನು ಮಾಡಬೇಕು?
ಈ ಒಂದು ಪರಿಹಾರದ ಹಣವು ನಿಮ್ಮ ಖಾತೆಗೂ ಕೂಡ ಜಮಾ ಆಗದೆ ಇದ್ದರೆ ನೀವು ನಿಮ್ಮ ಹತ್ತಿರ ಇರುವಂತಹ ಗ್ರಾಮ ಲೆಕ್ಕಾಧಿಕಾರಿಗಳ ಕಚೇರಿಗೆ ಭೇಟಿಯನ್ನು ನೀಡಿ. ಈಗ ಪರಿಹಾರ ಹಣದ ಸ್ಥಿತಿ ಬಗ್ಗೆ ಪರಿಶೀಲನೆ ಮಾಡಿ ಈಗ ನೀವು ಕೂಡ ಕಂದಾಯ ಇಲಾಖೆಗೆ ದೂರು ನೀಡಬಹುದು. ನಂತರ ನಿಮ್ಮ ಖಾತೆಯೂ ಕೂಡ ಈ ಒಂದು ಹಣವು ಜಮಾ ಆಗುತ್ತದೆ.