Ganga Kalyana Yojana: ರೈತರಿಗೆ ಸಿಹಿ ಸುದ್ದಿ? ಗಂಗಾ ಕಲ್ಯಾಣ ಯೋಜನೆ ಮೂಲಕ ಉಚಿತ ಬೋರವೆಲ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.
ಈಗ ರಾಜ್ಯ ಸರ್ಕಾರವು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಈಗ ಈ ಒಂದು ನೀರಾವರಿ ಯೋಜನೆಯಲ್ಲಿ ಈಗ ಉಚಿತ ಕೊಳವೆ ಬಾವಿಯನ್ನು ಕೊರೆಸಲು ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು. ಅರ್ಹ ಮತ್ತು ಆಸಕ್ತ ಇರುವ ಪ್ರತಿಯೊಬ್ಬ ರೈತರು ಕೂಡ ನಿಗದಿತ ಸಮಯದೊಳಗೆ ಈಗ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಯೋಜನೆ ಲಾಭವನ್ನು ಪಡೆದುಕೊಳ್ಳಬಹುದು.
ಅಷ್ಟೇ ಅಲ್ಲದೆ ಈ ಹಿಂದೆಯೂ ಕೂಡ ಈ ಒಂದು ಗಂಗಾ ಕಲ್ಯಾಣ ಯೋಜನೆಯು ಚಾಲ್ತಿಯಲ್ಲಿ ಇತ್ತು. ಇದರಲ್ಲೂ ಕೂಡ ಈ ಒಂದು ಯೋಜನೆ ಅಡಿಯಲ್ಲಿ ಸಾಕಷ್ಟು ಜನ ರೈತರು ಈಗಾಗಲೇ ಈ ಒಂದು ಯೋಜನೆಯ ಪ್ರಯೋಜನವನ್ನು ಪಡೆದುಕೊಂಡಿದ್ದಾರೆ. ಹಾಗಿದ್ದರೆ ಈಗ ನೀವು ಕೂಡ ಅರ್ಹ ಇದ್ದರೆ ಈ ಕೂಡಲೇ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಯೋಜನೆ ಲಾಭ ಪಡೆಯಿರಿ.
ಈ ಯೋಜನೆಯ ಸಹಾಯಧನ ಎಷ್ಟು?
ಈಗ ಈ ಒಂದು ಯೋಜನೆ ಮೂಲಕ ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಸೌಲಭ್ಯವನ್ನು ಪಡೆಯುವಂತಹ ದಕ್ಷಿಣ ಕನ್ನಡ. ಉಡುಪಿ, ಕೊಡಗು, ಶಿವಮೊಗ್ಗ, ಚಿಕ್ಕಮಂಗಳೂರು, ಉತ್ತರ ಕನ್ನಡ ಮತ್ತು ಹಾಸನ ಜಿಲ್ಲೆಗಳಲ್ಲಿ ಈಗ ಕನಿಷ್ಠ ಒಂದು ಎಕರೆ ಜಮೀನನ್ನು ಹೊಂದಿರುವ ಪ್ರತಿಯೊಬ್ಬ ರೈತರು ಕೂಡ ಈ ಒಂದು ಯೋಜನೆ ಇಲಾಖೆ ಮಾಡಬಹುದು.
ಆನಂತರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಈಗ ಕೊಳವೆಬಾವಿಯನ್ನು ಯೋಜನೆಗೆ ಈಗ ಘಟಕದ ವೆಚ್ಚ 2.5 ಲಕ್ಷ ರೂಪಾಯಿ ಅವರಿಗೆ ಸಹಾಯಧನವನ್ನು ನೀಡಲಾಗುತ್ತದೆ.
ಅದೇ ರೀತಿಯಾಗಿ ಇನ್ನು ಬೇರೆ ಜಿಲ್ಲೆಗಳಿಗೆ ಘಟಕದ ವೆಚ್ಚ 3.25 ಲಕ್ಷ ಕೂಡ ದೊರೆಯುತ್ತದೆ. ಈ ಒಂದು ಮೊತ್ತದಲ್ಲಿ ನೀರಾವರಿ ಘಟಕವನ್ನು ಪೂರ್ಣಗೊಳಿಸಲು ಸಾಧ್ಯವಾಗದೆ ಇದ್ದರೆ ನಿಮಗೆ 50,000 ಸಾಲವನ್ನು ಕೂಡ ನೀಡಲಾಗುತ್ತದೆ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಗುರುತಿನ ಚೀಟಿ
- ರೇಷನ್ ಕಾರ್ಡ್
- ಇತ್ತೀಚಿನ ಭಾವಚಿತ್ರ
- ಸಣ್ಣ ಮತ್ತು ಅತಿ ಸಣ್ಣ ರೈತರ ಪ್ರಮಾಣ ಪತ್ರ
- ಹೊಲದ ಉತಾರ
- ಸ್ವಯಂ ಘೋಷಣೆ ಪತ್ರ
ಅರ್ಹತೆಗಳು ಏನು?
- ಈಗ ಅರ್ಜಿಯನ್ನು ಸಲ್ಲಿಸುವಂತಹ ರೈತರು ತಮ್ಮ ಜಾತಿಗೆ ಸಂಬಂಧಿಸಿದಂತಹ ನಿಗಮ ವ್ಯಾಪ್ತಿಗೆ ಸೇರಿದವರು ಆಗಿರಬೇಕು.
- ಗ್ರಾಮೀಣ ಪ್ರದೇಶದಲ್ಲಿ ವಾರ್ಷಿಕ ಆದಾಯ 98,000 ಕ್ಕಿಂತ ಕಡಿಮೆ ಇರಬೇಕು.
- ನಗರ ಪ್ರದೇಶಗಳಲ್ಲಿ ವಾರ್ಷಿಕ ಆದಾಯ 1.20 ಲಕ್ಷಕ್ಕಿಂತ ಕಡಿಮೆ ಇರಬೇಕು.
- ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಒಂದು ಎಕರೆ ಇಂದ ಐದು ಎಕರೆ ನಡುವಿನ ಭೂಮಿಯನ್ನು ಹೊಂದಿರಬೇಕಾಗುತ್ತದೆ.
- ಅದೇ ರೀತಿಯಾಗಿ ಅರ್ಜಿದಾರರ ಭೂಮಿಯಲ್ಲಿ ಯಾವುದೇ ರೀತಿಯಾದಂತ ನೀರಾವರಿ ಮೂಲ ಇರಬಾರದು.
- ಹಾಗೆ ಆಧಾರ್ ಜೋಡಣೆ ಆದಂತಹ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು.
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಈಗ ಈ ಒಂದು ಗಂಗಾ ಕಲ್ಯಾಣ ನೀರಾವರಿ ಯೋಜನೆ ಸಾಲವನ್ನು ಪಡೆಯಲು ಇಚ್ಚಿಸುವಂತಹ ಅರ್ಹ ರೈತರು ಈಗ ಸೇವಾಸಿಂದು ಪೋರ್ಟಲ್ನ ಮೂಲಕ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಒಂದು ವೇಳೆ ನಿಮಗೆ ಅರ್ಜಿ ಸಲ್ಲಿಸಲು ಬರದಿದ್ದರೆ ನಿಮ್ಮ ಹತ್ತಿರ ಇರುವ ಗ್ರಾಮ ಒನ್ , ಬೆಂಗಳೂರು ಒನ್ ಅಥವಾ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ. ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬಹುದು. ಹಾಗೆ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಜೂನ್ 16 2025 ಕೊನೆಯ ದಿನಾಂಕವಾಗಿದೆ. ಆದ್ದರಿಂದ ಈ ದಿನಾಂಕದ ಒಳಗಾಗಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬಹುದು.