Labour Card Scholarship: ಕಾರ್ಮಿಕರ ಮಕ್ಕಳಿಗೆ ಉಚಿತ ವಿದ್ಯಾರ್ಥಿವೇತನ – ಈಗಲೇ ಅರ್ಜಿ ಹಾಕಿ!

Labour Card Scholarship

Labour Card Scholarship: ಕಾರ್ಮಿಕರ ಮಕ್ಕಳಿಗೆ ಉಚಿತ ವಿದ್ಯಾರ್ಥಿವೇತನ – ಈಗಲೇ ಅರ್ಜಿ ಹಾಕಿ! ಕರ್ನಾಟಕ ಸರ್ಕಾರವು ತನ್ನ ಸಾಮಾಜಿಕ ಬದ್ಧತೆಯೊಡನೆ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಭವಿಷ್ಯವನ್ನು ಉಜ್ವಲಗೊಳಿಸಲು “ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯ ಯೋಜನೆ” ಎಂಬ ವಿಶಿಷ್ಟ ವಿದ್ಯಾರ್ಥಿವೇತನ ಯೋಜನೆಯನ್ನು ಘೋಷಿಸಿದೆ. ಬಡತನದ ದಾಟಿ ವಿದ್ಯಾಭ್ಯಾಸ ಮುಂದುವರೆಯಬೇಕು ಎಂಬ ನಿಟ್ಟಿನಲ್ಲಿ ಈ ಯೋಜನೆ ರೂಪಗೊಂಡಿದೆ. ಯೋಜನೆಯ ಉದ್ದೇಶವೇನು? ಕಾರ್ಮಿಕ ಕುಟುಂಬಗಳ ಮಕ್ಕಳು ಆರ್ಥಿಕ ಸಮಸ್ಯೆಯಿಂದಾಗಿ ವಿದ್ಯಾಭ್ಯಾಸವನ್ನು ಅರ್ಧದಲ್ಲಿ ನಿಲ್ಲಿಸದೇ ಮುಂದುವರಿಸಲಿ ಎಂಬ ನಿಟ್ಟಿನಲ್ಲಿ ಈ ಯೋಜನೆ … Read more